ಮಧ್ಯಪ್ರಾಚ್ಯ ಸಂಘರ್ಷದಿಂದ ಆರ್ಥಿಕ ನಷ್ಟ: ಮೋದಿ
ಏವಿಯನ್ (ಪ್ರಾನ್ಸ್).ಜೂ,17- ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ನಡೆದ ಸಂಘರ್ಷದ ಸಮಯದಲ್ಲಿ ಅಮೆರಿಕದ ಮಿಲಿಟರಿ ದಾಳಿಯಲ್ಲಿ ಸಾವನ್ನಪ್ಪಿದ ಭಾರತೀಯ ನಾವಿಕರ ವಿಷಯವನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೆ ಪ್ರಸ್ತಾಪಿಸಿದ ಪ್ರಧಾನಿ ನರೆಂದ್ರ ಮೋದಿ ಅವರು...
ಸಾಂಸ್ಕøತಿಕ ಸಿರಿವಂತಿಕೆ ಪಡೆದ ಭಾರತ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ: ರವಿ ದೇಗಾಂವ
ಕಲಬುರಗಿ,ಜೂ.17-ಸಾಂಸ್ಕೃತಿಕ ಸಿರಿವಂತಿಕೆ ಪಡೆದ ಭಾರತದೇಶ ವಿಶ್ವದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹಿಂದಿನವರಿಂದ ಪರಂಪರಾಗತವಾಗಿ ಬಂದಿರುವ ಹಲವು ಕಲೆಗಳನ್ನು ಮುಂದಿನ ಪೀಳಿಗೆಯವರೆಗೂ ವಿಸ್ತರಿಸುವ ನಿಟ್ಟಿನಲ್ಲಿ ಸರಕಾರ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಹೊಸ ಪ್ರತಿಭೆಗಳಗೆ...









































































