ಮಮತಾ ಬ್ಯಾನರ್ಜಿ ಸರ್ಕಾರ ವಜಾ
ಕೋಲ್ಕತ್ತಾ: ರಾಜೀನಾಮೆ ನೀಡುವುದಿಲ್ಲ ಎಂದು ಹಠ ಮಾರಿ ಧೋರಣೆ ತಳೆದಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನೇ ಪಶ್ಚಿಮ ಬಂಗಾಳ ರಾಜ್ಯಪಾಲ ಆರ್ಎನ್ ರವಿ ಇಂದು ವಜಾಗೊಳಿಸಿದ್ದಾರೆ.ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋತಿದ್ದರೂ, ಮಮತಾ...
ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಸಾಧ್ಯ
ಕಲಬುರಗಿ: ಮೇ.8:ಯಾವುದೇ ರಾಷ್ಟ್ರದಲ್ಲಿ ಕ್ರೀಡಾ ಕ್ಷೇತ್ರ ಬೆಳವಣಿಗೆಯಾಗಬೇಕಾದರೆ, ಅಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಅವರಿಗೆ ಸೂಕ್ತವಾದ ತರಬೇತಿ, ಪ್ರೋತ್ಸಾಹ ನೀಡಬೇಕು. ದೈಹಿಕ ಶಿಕ್ಷಕರು, ತರಬೇತಿದಾರರಿಗೆ ನಿರಂತರವಾಗಿ ಸೂಕ್ತ ತರಬೇತಿ ನೀಡುವ ಮೂಲಕ ಹೊಸ...
























































