ಪ್ರಧಾನ ಸುದ್ದಿ

ಬೆಂಗಳೂರು, ಮೇ.೮- ಸುಪ್ರೀಂ ಕೋರ್ಟ್ ಸೂಚನೆಯಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ೨೦ ರಿಂದ ೨೪ರೊಳಗೆ ಚುನಾವಣೆ ನಡೆಸುವುದು ಕಡ್ಡಾಯವಾಗಿದ್ದು, ಈ ಅವಧಿಯಲ್ಲೇ ಮತದಾನ ನಡೆಯಲಿದೆ...

ಮಮತಾ ಬ್ಯಾನರ್ಜಿ‌ ಸರ್ಕಾರ ವಜಾ

0
ಕೋಲ್ಕತ್ತಾ: ರಾಜೀನಾಮೆ ನೀಡುವುದಿಲ್ಲ ಎಂದು ಹಠ ಮಾರಿ ಧೋರಣೆ ತಳೆದಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನೇ ಪಶ್ಚಿಮ ಬಂಗಾಳ ರಾಜ್ಯಪಾಲ ಆರ್‌ಎನ್‌ ರವಿ ಇಂದು ವಜಾಗೊಳಿಸಿದ್ದಾರೆ.ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋತಿದ್ದರೂ, ಮಮತಾ...

ಸಂಜೆವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಸಂಪರ್ಕದಲ್ಲಿರಿ

103,218FansLike
207,191FollowersFollow
3,695FollowersFollow
9,196SubscribersSubscribe

ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಸಾಧ್ಯ

0
ಕಲಬುರಗಿ: ಮೇ.8:ಯಾವುದೇ ರಾಷ್ಟ್ರದಲ್ಲಿ ಕ್ರೀಡಾ ಕ್ಷೇತ್ರ ಬೆಳವಣಿಗೆಯಾಗಬೇಕಾದರೆ, ಅಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಅವರಿಗೆ ಸೂಕ್ತವಾದ ತರಬೇತಿ, ಪ್ರೋತ್ಸಾಹ ನೀಡಬೇಕು. ದೈಹಿಕ ಶಿಕ್ಷಕರು, ತರಬೇತಿದಾರರಿಗೆ ನಿರಂತರವಾಗಿ ಸೂಕ್ತ ತರಬೇತಿ ನೀಡುವ ಮೂಲಕ ಹೊಸ...

Sanjevani Youtube Channel