ಚಹಾ ಪ್ಯಾಕೆಟ್ಗಳಲ್ಲಿ ಆಹಾರ ಸುರಕ್ಷತೆ ಪೂರೈಸಲು ವಿಫಲ
ಗುವಾಹಟಿ, ಜೂ.29:- ಕಳೆದ ಎರಡು ವರ್ಷಗಳಲ್ಲಿ ಪರೀಕ್ಷಿಸಲಾದ ರಾಷ್ಟ್ರೀಯ ಚಹಾ ಪ್ಯಾಕೆಟ್ಗಳಲ್ಲಿ ಸುಮಾರು ಅರ್ಧದಷ್ಟು ಆಹಾರ ಸುರಕ್ಷತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿವೆ ಎಂಬುದು ಆಘಾತಕಾರಿ ಸಂಗತಿಯಾಗಿದೆ.ಆರ್ಟಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ, ಚಹಾ ಮಂಡಳಿಯು 2024-25ರ...
ಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನ
ಸಂಜೆವಾಣಿ ವಾರ್ತೆಬಳ್ಳಾರಿ,ಜೂ.29: ಭಕ್ತಿ ಪಂಥದ ಪ್ರಮುಖ ಹರಿಕಾರರು, ಸಮಾಜ ಸುಧಾರಕರೂ ಆದ ಸಂತಕವಿ ಕನಕದಾಸರ ತತ್ತ್ವ ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಮುತ್ತು...





























































