ಪ್ರಚಲಿತ ಸುದ್ಧಿ
ಬುಮ್ರಾ ಲಭ್ಯತೆ: ಮಂಜ್ರೇಕರ್ ಕಳವಳ
ನವದೆಹಲಿ, ಜೂ. ೮: ಭಾರತದ ಮಾಜಿ ಬ್ಯಾಟರ್ ಸಂಜಯ್ ಮಂಜ್ರೇಕರ್ ಅವರು ವೇಗಿ ಜಸ್ ಪ್ರಿತ್ ಬುಮ್ರಾ ಅವರ ಅಂತಾರಾಷ್ಟ್ರೀಯ ಲಭ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸ್ಟಾರ್ ವೇಗದ ಬೌಲರ್ ತಮ್ಮ ಇತ್ತೀಚಿನ...
ತುರ್ತು ಸಂದರ್ಭ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಿ
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಸಭೆಮಂಗಳೂರು : ಮಳೆಗಾಲದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತು ಅಪಘಾತಗಳಾಗಿ ಸಾರ್ವಜನಿಕರ ಪ್ರಾಣ ಹಾನಿ ಸಂಭವಿಸಿದರೆ ಸಂಬಂಧಿಸಿದ ಇಲಾಖಾ ಇಂಜಿನಿಯರ್ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು...





























































