ಪ್ರಚಲಿತ ಸುದ್ಧಿ
ನೇಪಾಳ : ಹಠಾತ್ ಪ್ರವಾಹ: ೧೦೦೦ ಹೆಚ್ಚು ಜನರು ಕಣ್ಮರೆ
ಕಾಠ್ಮಂಡು.ಆ೨೬ -ನೇಪಾಳದ ಉತ್ತರ ಗಡಿಭಾಗದಲ್ಲಿರುವ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದಿಢೀರ್ ಪ್ರವಾಹಕ್ಕೆ ಇಡೀ ಗ್ರಾಮಗಳೇ ಕೊಚ್ಚಿಹೋಗಿದ್ದು,ಭಾರಿ ಪ್ರಾಣಹಾನಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.ಪ್ರಸ್ತುತ ಲಭ್ಯವಾಗಿರುವ ಪ್ರಾಥಮಿಕ ವರದಿಗಳ ಪ್ರಕಾರ ಸುಮಾರು ೧,೦೦೦ ಜನರು...
ವಿಬಿಜಿರಾಮ್ಜಿ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಳಗಳಿಗೆ ಜಿ.ಪಂ ಸಿ.ಇ.ಒ ಭೇಟಿ: ಪರಿಶೀಲನೆ
ಸಂಜೆವಾಣಿ ವಾರ್ತೆಚಾಮರಾಜನಗರ, ಆ.29- ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಗುಂಡ್ಲುಪೇಟೆ ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಯ ಕ್ರಿಯಾ ಯೋಜನೆ ಅನುಮೋದನೆಗೊಂಡಿದ್ದು, ನಿಮ್ಮ ಗ್ರಾಮ ಪಂಚಾಯಿತಿ...











































































