ಜುಬೀನ್ ಗರ್ಗ್ ಸಾವು, ಆರೋಪಿಗಳ ಅರ್ಜಿ ತಿರಸ್ಕಾರ
ನವದೆಹಲಿ, ಜ.31:- ಗಾಯಕ ಜುಬೀನ್ ಗಾರ್ಗ್ ಸಾವಿನ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದೆ. ಶುಕ್ರವಾರ ಕಾಮರೂಪ ಮೆಟ್ರೋಪಾಲಿಟನ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮೂವರು ಆರೋಪಿಗಳ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದೆ. ತನಿಖೆ ಪೂರ್ಣಗೊಳ್ಳುವವರೆಗೆ...
ದಾಯಾದಿ ಕಲಹ: ಕೊಲೆಯಲ್ಲಿ ಅಂತ್ಯ
ಕಲಬುರಗಿ,ಜ.31-ದಾಯಾದಿ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೇಡಂ ತಾಲ್ಲೂಕಿನ ಹಂಗನಳ್ಳಿ ಗ್ರಾಮದಲ್ಲಿ ನಡೆದಿದೆ.ಬಸವರಾಜ ತಳವಾರ (33) ಕೊಲೆಯಾದವರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿ ಘೂಳೇಶ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ...































































