ವಿಜಯಪುರ:ಜೂ.14: ಆಕಸ್ಮಿಕ ಅಗ್ನಿ ಅವಘಡದಿಂದ ಚಪ್ಪಲಿ ಅಂಗಡಿ ಭಸ್ಮವಾಗಿರುವ ಘಟನೆ ವಿಜಯಪುರ ನಗರದ ಸರಾಫ್ ಬಜಾರ್ ಬಳಿ ನಡೆದಿದೆ. ನವ್ ಕರ್ನಾಟಕ ಫುಟ್ ವೇರ್ ಅಂಗಡಿಗೆ ಬೆಂಕಿ ತಗುಲಿದೆ.
ಬೆಳಗಿನ ಜಾವ 4 ಗಂಟೆ ವೇಳೆಗೆ ಅಂಗಡಿಗೆ ಬೆಂಕಿ ತಗುಲಿದ್ದು,
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದರು. ಅಲ್ಲದೇ, ಅಪಾರ ಪ್ರಮಾಣದ ವಸ್ತುಗಳು ಭಸ್ಮವಾಗಿವೆ. ಗಾಂಧಿಚೌಕ ಪೆÇಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.