ಅಟಲ್ ಭೂಜಲ ಯೋಜನೆ ಕಲಾ ಜಾಥಾಕ್ಕೆ ಚಾಲನೆ: ಸುರೇಶ್ ಇಟ್ನಾಳ್

ಸಂಜೆವಾಣಿ ವಾರ್ತೆ
ದಾವಣಗೆರೆ; ಆ. 19; ಕುಸಿಯುತ್ತಿರುವ ಅಂತರ್ಜಲ ಹಾಗೂ ಅಂತರ್ಜಲ ನಿರ್ವಹಣೆ ಕುರಿತು ಸಮುದಾಯಕ್ಕೆ ಹೆಚ್ಚಿನ ಅರಿವು ಮೂಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದರು.ಜಿಲ್ಲಾ ಪಂಚಾಯತ್ ಆವರಣದಲ್ಲಿ ಜರುಗಿದ  ಅಟಲ್ ಭೂಜಲ ಯೋಜನೆ ಕಲಾಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಾಗೃತಿ ಜಾಥಾ ಕಾರ್ಯಕ್ರಮ ವೀಕ್ಷಣೆ ಮಾಡಿ ಅಂತರ್ಜಲ ಕುಸಿಯುತ್ತಿರುವ ಬಗ್ಗೆ ಹಾಗೂ ಅಂತರ್ಜಲ ನಿರ್ವಹಣೆ ಕುರಿತು ಸಮುದಾಯಕ್ಕೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಇದರಿಂದ ಕುಸಿತುತ್ತಿರುವ ಅಂತರ್ಜಾಲ ಹಾಗಿದ್ದಾಗ ಮಾತ್ರ ಅಂತರ್ಜಲ ಕುಸಿಯುವುದನ್ನು ತಡೆಗಟ್ಟಬಹುದು ಎಂದು ತಿಳಿಸಿದರು.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಲ್. ಎ ಕೃμÁ್ಣನಾಯ್ಕ್, ಅPಔ ಮಲ್ಲಾ  ನಾಯ್ಕ್, ಹಿರಿಯ ಭೂ ವಿಜ್ಞಾನಿಗಳಾದ ಬಸವರಾಜ್.ಆರ್, ಹಾಗೂ ಅಟಲ್ ಭೂಜಲ ಯೋಜನೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, SPಒU ನ Iಖಿ & ಒIS ಇxಠಿeಡಿಣ ಅಂಬರೀಶ್, ಆPಒU  ತಜ್ಞರು, ಜಿಲ್ಲಾ ಅನುಷ್ಠಾನ ಪಾಲುದಾರ ಸಂಸ್ಥೆ ಸಿಬ್ಬಂದಿಗಳು ಹಾಗೂ ಕಲಾ ತಂಡದವರು ಉಪಸ್ಥಿತರಿದ್ದರು.