ಅಧಿಕಾರಿಗಳ‌ ತರಾಟೆ

ಕನಕಗಿರಿ : ಹಿಂದುಳಿದ ವರ್ಗ, ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಕಾರಟಗಿಯಲ್ಲಿ ನಡೆಸಿದ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡರು.