
ಬಸವಕಲ್ಯಾಣ: ಮಾ.9:ನಗರದ ತ್ರಿಪುರಾಂ ತದಲ್ಲಿ ಈಚೆಗೆ ನಡೆದ ಆನಂದ ಫುಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಗರ ಠಾಣೆ ಪೆÇಲೀಸರು ಬುಧವಾರ ಬಂಧಿಸಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು.
ನಗರ ಠಾಣೆ ಪೆÇಲೀಸರು ಈ ಸಂಬಂಧ ತೀವ್ರ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಉದಯಕುಮಾರ, ಸುನಿಲ ಮತ್ತು ದಿಲೀಪ್ ಅವರನ್ನು ಬಂಧಿಸಿದ್ದಾರೆ.
ಹೆಚ್ಚುವರಿ ಪೆÇಲೀಸ್ ಅಧೀಕ್ಷಕರಾದ ಶಿವಾಂಶು ರಾಜಪುತ ಹಾಗೂ ಪೆÇಲೀಸ್ ಅಧಿಕಾರಿಗಳು ಹಾಗೂ ಪೆÇಲೀಸ್ ಇಲಾಖೆಯ ಸಿಬ್ಬಂದಿ ಇದ್ದರು.