ಎತ್ತಿನ ಹೊಳೆ ಯೋಜನೆ ಅನುಷ್ಟಾನದಲ್ಲಿ ಅರಸೀಕರೆ ವಿಧಾನಸಭಾ ಕ್ಷೇತ್ರದಲ್ಲಿ ಭ್ರಷ್ಟಾವಾರ ನಡೆದಿದೆ ಎಂದು ಬಿಜೆಪಿ ಮುಖಂಡ ಎನ್. ಆರ್ ರಮೇಶ್ ಲೊಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಎತ್ತಿನ ಹೊಳೆ ಯೋಜನೆ ಅನುಷ್ಟಾನದಲ್ಲಿ ಅರಸೀಕರೆ ವಿಧಾನಸಭಾ ಕ್ಷೇತ್ರದಲ್ಲಿ ಭ್ರಷ್ಟಾವಾರ ನಡೆದಿದೆ ಎಂದು ಬಿಜೆಪಿ ಮುಖಂಡ ಎನ್. ಆರ್ ರಮೇಶ್ ಲೊಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.