
(ಸಂಜೆವಾಣಿ ವಾರ್ತೆ )
ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ನಿನ್ನೆ ಸಂಡೂರು ತಾಲೂಕಿನ ದೊಣಿಮಲೈನಲ್ಲಿರುವ ಎನ್ ಎಂ ಡಿ ಸಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಥಳೀಯರಿಗೆ ಉದ್ಯೋಗ ನೀಡುವ ಕುರಿತು ಚರ್ಚೆ ಮಾಡಿ ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ಕೊಟ್ಟರು.