ಪ್ರಚಲಿತ ಸುದ್ಧಿ
ಸ್ಥಳೀಯ ಪತ್ರಕರ್ತರ ಕಾರ್ಯಕ್ಷಮತೆ ಹೆಚ್ಚಾಗಲಿ
ರಾಯಚೂರು.ಮಾ.25-ವರದಿಗಾರಿಕೆ, ಸಂಪಾದಕೀಯ ಬರೆಹ, ಪತ್ರಿಕೋದ್ಯಮದ ಪ್ರಾಥಮಿಕ ಹಂತದ ತಿಳಿವಳಿಕೆ ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಾಲೂಕು ಮಟ್ಟದಲ್ಲಿನ ಪತ್ರಕರ್ತರಿಗೆ ತಿಳಿವಳಿಕೆಯ ಕಾರ್ಯಕ್ಷಮತೆ, ಕಾರ್ಯದಕ್ಷತೆ ಹೆಚ್ಚಿಸುವ ದಿಶೆಯಲ್ಲಿ ಕಾರ್ಯಕ್ರಮಗಳನ್ನು, ಕಾರ್ಯಗಾರಗಳನ್ನು ರೂಪಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳಾದ...
ಒಳ ಮೀಸಲಾತಿ ಇಲ್ಲದೆ ನೇಮಕಾತಿಗೆ ವಿರೋಧ: ಬೀದರ್ನಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ
ಬೀದರ್:ಮಾ.೨೬:ರಾಜ್ಯ ಸರ್ಕಾರವು ಒಳ ಮೀಸಲಾತಿ ಜಾರಿಗೊಳಿಸದೆ ೫೬,೪೩೨ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿರುವುದನ್ನು ಖಂಡಿಸಿ, ದಾದಾ ಸಾಹೇಬ್ ಡಾ. ಎನ್. ಮೂರ್ತಿ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ...





































































