ಹರಪನಹಳ್ಳಿ, ಏ.15- ತಾಲ್ಲೂಕಿನ ಚಿಕ್ಕಮೇಗಳಗೆರೆ ಗ್ರಾಮದ ಡಾ.ಬಿ.ಆರ್ ಯುವಕರ ಸಂಘದ ವತಿಯಿಂದ ಭಾರತ ರತ್ನ, ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು, ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.
ಹರಪನಹಳ್ಳಿ, ಏ.15- ತಾಲ್ಲೂಕಿನ ಚಿಕ್ಕಮೇಗಳಗೆರೆ ಗ್ರಾಮದ ಡಾ.ಬಿ.ಆರ್ ಯುವಕರ ಸಂಘದ ವತಿಯಿಂದ ಭಾರತ ರತ್ನ, ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು, ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.