ಚಿಮ್ಮನಕಟ್ಟಿ ಆಭಿನಂದನೆ

ಬಾದಾಮಿ,ಮೇ.17: ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನ ಪಡೆದು ಸ್ಪ?À್ಟ ಬಹುಮತ ಪಡೆದ ಕಾರಣ ಮಾಜಿ ಮುಖ್ಯಮಂತ್ರಿ, ವರುಣಾ ಶಾಸಕರಾದ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಂಗಳೂರಿನ ಅವರ ನಿವಾಸದಲ್ಲಿ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮತ್ತು ಯುವಮುಖಂಡ ಮಹೇಶ ಹೊಸಗೌಡ್ರ ಸೇರಿದಂತೆ ಬಾಗಲಕೋಟ ಜಿಲ್ಲೆಯ ಎಲ್ಲ ಮುಖಂಡರು ಹೂಗುಚ್ಚ ನೀಡಿ ಅಭಿನಂದಿಸಿದರು.