೨೨ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಸ್ಪರ್ಧೆ: ರಾಜ್ಯದ ಸುನಿತಾ ನಾಲ್ಕು ಚಿನ್ನ
ಹರಿಯಾಣ, ಸೆ. ೧೫- ‘ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ’ ಆಶ್ರಯದಲ್ಲಿ ಹರಿಯಾಣದಲ್ಲಿ ನಡೆದ ೨೨ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಡಾ. ಸುನಿತಾ ರಾಣಾ ಅಗರ್ವಾಲ್ ಅವರು ನಾಲ್ಕು ಚಿನ್ನದ ಪದಕಗಳನ್ನು ಗೆಲ್ಲುವ...
ಖ್ವಾಜಾ ಬಂದೇನವಾಜ್ ದರ್ಗಾಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ರಿಗೆ ಸನ್ಮಾನ
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಕಲಬುರಗಿಯ ಪ್ರಸಿದ್ಧ ಹಜರತ್ ಖ್ವಾಜಾ ಬಂದೇನವಾಜ್ ದರ್ಗಾಕ್ಕೆ ಭೇಟಿ ನೀಡಿ, ಪವಿತ್ರ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಹಜರತ್...









































































