ತುಮಕೂರಿನಲ್ಲಿ ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.
ತುಮಕೂರಿನಲ್ಲಿ ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.