ತಟ್ಟೆ ಚಳುವಳಿ

ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಹೋರಾಟಗಾರರು ತಟ್ಟೆ ಚಳುವಳಿ ನಡೆಸಿ ಆಕ್ರೋಶ ಹೊರಹಾಕಿದರು