30 ಎಸೆತಗಳಲ್ಲಿ ಶತಕ ಸಿಡಿಸಿ ಹೊಸ ದಾಖಲೆ ಬರೆದ ಅಭಿಷೇಕ್
ನವದೆಹಲಿ, ಸೆ.17- ಆಫ್ಘಾನಿಸ್ತಾನದ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಭಾರತದ ಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ 30 ಎಸೆತಗಳಲ್ಲಿಶತಕ ಸಿಡಿಸಿ ಭಾರತದ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ.ಪಂದ್ಯ ಆರಂಭವಾದಾಗಿನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ...
ಮಾಜಿ ಸಿಎಂ ಸಿದ್ಧರಾಮಯ್ಯ ಮೂರ್ತಿ ತೆರವು
ಕಲಬುರಗಿ,ಸೆ.17-ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ನಗರದಲ್ಲಿ ವಾಸ್ತವ್ಯ ಹೂಡಿದ್ದ ವೇಳೆಯಲ್ಲೇ ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಮೂರ್ತಿಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದರು. ಯಾವುದೇ...















































































