ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ಸರ್ಕಾರದ ಕ್ರಮ ಖಂಡಿಸಿ ವಿಶ್ವ ವಿಜಯ ಕನ್ನಡಿಗರ ವೇದಿಕೆ ಪ್ರತಿಭಟನೆ ನಡೆಸಿತು.