ಮಾಧ್ಯಮದರೊಂದಿಗೆ ಪ್ರಿಯಾಂಕ್ ಖರ್ಗೆ:

ಜನತಾದರ್ಶನದಲ್ಲಿ ಪಾಲ್ಗೊಳ್ಳಲು ಚಿಂಚೋಳಿಗೆ ಆಗಮಿಸಿದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು.