
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಅ.24: ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಇಂಡಿಯಾ ಪಕ್ಷಗಳ ಸಭೆಯ ಪೂರ್ವಭಾವಿ ಸಭೆಯಲ್ಲಿ ನಗರದವರಾದ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಶರದ್ ಪವಾರ್, ಉದ್ಧವ್ ಠಾಕ್ರೆ, ಅಶೋಕ್ ಚವಾಣ್ ಮತ್ತು ನಾಲ್ಕು ಪಕ್ಷಗಳ ಇತರೆ ನಾಯಕರು ಉಪಸ್ಥಿತರಿದ್ದರು.