
ಸಂಜೆವಾಣಿ ವಾರ್ತೆ
ಕುರುಗೋಡು:ಜು.02: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರವಿವಾರ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯವರ ಭಾವಚಿತ್ರಕ್ಕೆ ಗ್ರೇಡ್ -2 ತಹಶೀಲ್ದಾರ್ ಮಲ್ಲೇಶಪ್ಪ ಅವರು ಪುಷ್ಪ ನಮನ ಪೂಜೆ ಸಲ್ಲಿಸುವ ಮೂಲಕ (ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ) ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರೇಡ್ -2 ತಹಶೀಲ್ದಾರ್ ಮಲ್ಲೇಶಪ್ಪ, ಕಚೇರಿ ಸಿಬ್ಬಂದಿಗಳು ಮತ್ತು ಮುಖಂಡರು, ಯುವಕರು ಉಪಸ್ಥಿತರಿದ್ದರು.