ಅಫಜಲಪುರ: ಶಕ್ತಿ ಯೋಜನೆ ಜಾರಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ನಲ್ಲಿ ಸ್ಥಳಸಿಗದಿರುವ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ಕೊಳ್ಳೂರು, ಹಿಚಗೇರಾ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟಿಸಿದರು.
ಅಫಜಲಪುರ: ಶಕ್ತಿ ಯೋಜನೆ ಜಾರಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ನಲ್ಲಿ ಸ್ಥಳಸಿಗದಿರುವ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ಕೊಳ್ಳೂರು, ಹಿಚಗೇರಾ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟಿಸಿದರು.