ನಗರದ ವಿ.ವಿ. ಪುರಂನ ಫುಡ್ ಸ್ಟ್ರೀಟ್ನಲ್ಲಿ ಬಿಬಿಎಂಪಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಶಾಸಕ ಉದಯ್ ಗರುಡಾಚಾರ್ರವರು ಇಂದು ಬೆಳಿಗ್ಗೆ ಪರಿಶೀಲನೆ ನಡೆಸಿದರು.
ನಗರದ ವಿ.ವಿ. ಪುರಂನ ಫುಡ್ ಸ್ಟ್ರೀಟ್ನಲ್ಲಿ ಬಿಬಿಎಂಪಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಶಾಸಕ ಉದಯ್ ಗರುಡಾಚಾರ್ರವರು ಇಂದು ಬೆಳಿಗ್ಗೆ ಪರಿಶೀಲನೆ ನಡೆಸಿದರು.