ಶ್ರೀ ಬಸವ ಜಯಂತಿ ಆಚರಣೆ


ಸಂಜೆವಾಣಿ ವಾರ್ತೆ
ಕುರುಗೋಡು:ಏ.23: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ಶ್ರೀ ಬಸವಣ್ಣ ಅವರ ಅವರ ಭಾವಚಿತ್ರಕ್ಕೆ ತಹಶೀಲ್ದಾರ್ ಎಂ.ಗುರುರಾಜ್‍ ಚಲವಾದಿ ಅವರು ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ  ತಹಶೀಲ್ದಾರ್ ಎಂ.ಗುರುರಾಜ್‍ ಚಲವಾದಿ, ಕಚೇರಿ ಸಿಬ್ಬಂದಿಗಳು, ಸಮುದಾಯದವರು ಉಪಸ್ಥಿತರಿದ್ದರು.