
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಆ.14: ಸ್ವಾತಂತ್ರೋತ್ಸವದ ಸಂಭ್ರಮದ ಹಿನ್ನಲೆಯಲ್ಲಿ ಸರ್ವ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜಿಲ್ಲೆಯ ಸಿರುಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ್ ಅವರನ್ನು ಸಿರುಗುಪ್ಪದಲ್ಲಿ
ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ್ ಅವರು ಸನ್ಮಾನಿಸಿ ಗೌರವಿಸಿದ್ದಾರೆ.