ಹಣ ವಾಪಾಸು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ರಾಜ್ಯಾದ್ಯಂತ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೊಳಗಾದ ಮಂದಿ ನಮ್ಮ ಹಣ ನಮಗೆ ವಾಪಸ್ ಕೊಡಿಸಿ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು