ಚಿತ್ತಾಪುರ ಖರ್ಗೆ ಕುಟುಂಬದ ರಿಪಬ್ಲಿಕ್ ಆಗಿದೆಯೇ: ಅಶೋಕ್ ಪ್ರಶ್ನೆ
ಬೆಂಗಳೂರು ಅ.೧೮ ಚಿತ್ತಾಪುರ ಭಾರತದಲ್ಲಿದೆಯೋ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ ಆಗಿದೆಯೋ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.ಚಿತ್ತಾಪುರದಲ್ಲಿ ನಾಳೆ ನಡೆಯಲಿರುವ ಆರ್ ಎಸ್ಎಸ್ ಪಥಸಂಚಲನಕ್ಕೆ ಪುರಸಭೆಯಿಂದ ಅನುಮತಿ ಪತ್ರ ಪಡೆಯಲಾಗಿದೆ.ಬ್ಯಾನರ್,...
ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ
ಭಾಲ್ಕಿ,ಅ.18-ಪ್ರಯಾಣಿಕರೊಬ್ಬರು ಬಸ್ನಲ್ಲಿ ಮರೆತು ಹೋಗಿದ್ದ 1.60 ಲಕ್ಷ ರೂಪಾಯಿಗಳನ್ನು ಅವರಿಗೆ ಮರಳಿ ತಲುಪಿಸುವುದರ ಮೂಲಕ ಬಸ್ ಚಾಲಕ ಮತ್ತು ನಿರ್ವಾಹಕ ಪ್ರಮಾಣಿಕತೆ ಮೆರೆದಿದ್ದಾರೆ.ಭಾಲ್ಕಿ ಘಟಕದ ಬಸ್ ಚಾಲಕ ಹನೀಫ್ ಮತ್ತು ನಿರ್ವಾಹಕ ಸಿದ್ದರಾಮ...