ಕಲ್ಬುರ್ಗಿ, ಜು. ೭- ರಾಜ್ಯದಲ್ಲಿ ರೈತರ ಸಾಲ ಮನ್ನಾ ಬೇಡಿಕೆ ಬಗ್ಗೆ ಪರಿಶೀಲಿಸಿ ಒಂದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಕಲ್ಬುರ್ಗಿಯಲ್ಲಿಂದು ಕಲ್ಬುರ್ಗಿ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನೆಗೂ ಮುನ್ನ ಸುದ್ದಿಗಾರರೊಂದಿಗೆ...
ನವದೆಹಲಿ, ಜು. ೭- ಕಳೆದ ವರ್ಷದ ಏಪ್ರಿಲ್ (೨೦೨೫) ತಿಂಗಳಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯ ಮಾಸ್ಟರ್ಮೈಂಡ್ ಹಾಗೂ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಸ್ಥಾಪಕ ಹಫೀಜ್ ಮೊಹಮ್ಮದ್ ಸಯೀದ್...
ದೊಡ್ಡಣ್ಣ ಕೈಗಾರಿಕಾ ಸಂಘದ ಸದಸ್ಯರಾದ ಪ್ರಕಾಶ್ ಎಸ್ ಎಲ್ ರವರು ಹುಟ್ಟುಹಬ್ಬಕ್ಕೆ ಆಚರಿಸಿಕೊಂಡ ಸಂದರ್ಭದಲ್ಲಿ ದೊಡ್ಡಣ್ಣ ಕೈಗಾರಿಕರಣದ ಅಧ್ಯಕ್ಷ ಮಂಜಪ್ಪ, ಐಪಿಪಿ ಸುಬ್ರಹ್ಮಣ್ಯ, ಉಪಾಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಚಂದ್ರಶೇಖರ್ ಟಿಸಿ, ಜಂಟಿ ಕಾರ್ಯದರ್ಶಿ...