ದೆಹಲಿ ಗಾಳಿ ಗುಣಮಟ್ಟ ಕಳಪೆ
ನವದೆಹಲಿ, ನ.3:- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ `ತುಂಬಾ ಕಳಪೆ' ವರ್ಗದಲ್ಲಿಯೇ ಮುಂದುವರಿದಿದ್ದು ಜನರು ಉಸಿರಾಟದ ಸಮಸ್ಯೆ ಎದುರಿಸುವಂತಾಗಿದೆ.ಬೆಳಿಗ್ಗೆ 10 ಗಂಟೆಗೆ ಗರಿಷ್ಠ 388 ರಷ್ಟು ವಾಯು ಮಾಲಿನ್ಯ ಸೂಚ್ಯಂಕ ತಲುಪಿದ್ದು...
ಜೈಕನ್ನಡಿಗರ ಸೇನೆಯಿಂದ 70ನೇ ಕನ್ನಡ ರಾಜ್ಯೋತ್ಸವ:ಸಾದಕರಿಗೆ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಕಲಬುರಗಿ,ನ.3- ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜೈ ಕನ್ನಡಿಗರ ಸೇನೆಯ ವತಿಯಿಂದ ನಗರದ ಸರ್ದಾರ ವಲ್ಲಭಬಾಯಿ ಪಟೇಲ ವೃತ್ತದಲ್ಲಿ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸಾದಕರಿಗೆ ಪ್ರಶಸ್ತಿ ಪ್ರದಾನ...








































































