ಬಸ್ ನದಿಗೆ ಬಿದ್ದು: 23 ಮಂದಿ ಸಾವು
ಢಾಕಾ, ಮಾ,26:- ಬಾಂಗ್ಲಾದೇಶದ ರಾಜ್ಬರಿಯ ದೌಲತ್ಡಿಯಾದಲ್ಲಿ ಢಾಕಾಗೆ ಹೋಗುತ್ತಿದ್ದ ಪ್ರಯಾಣಿಕರ ಬಸ್ ಪದ್ಮಾ ನದಿಗೆ ಬಿದ್ದು ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವರು ಕಾಣೆಯಾಗಿರುವ ಘಟನೆ ನಡೆದಿದೆ.ಸವಾಲಿನ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದರಿಂದ...
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ, ಮಾ. 26:- ಮಾದಿಗ ಸಂಘಟನೆಗಳ ಒಕ್ಕೂಟವು ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿತು.ಸಂಘಟನೆಗಳ ಪ್ರಕಾರ, ಪರಿಶಿಷ್ಟ ಜಾತಿಗಳ ಮೀಸಲಾತಿ 101 ಜಾತಿಗಳ ನಡುವೆ ಸಮನಾಗಿ...




































































