
ಜನವರಿ 14 ಮತ್ತು 15 ರಂದು ಹರಿಹರ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಜರುಗುವ ಹರ ಜಾತ್ರಾ ಮಹೋತ್ಸವ ನಿಮಿತ್ತ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಗ್ರಾಮ ದರ್ಶನ ನಡೆಸಿದರು.ಈ ವೇಳೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗಕ್ಕೆ ಭೇಟಿ ನೀಡಿ ಸದ್ಭಕ್ತರನ್ನು ಆಹ್ವಾನಿಸಿದರು.
ಜನವರಿ 14 ಮತ್ತು 15 ರಂದು ಹರಿಹರ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಜರುಗುವ ಹರ ಜಾತ್ರಾ ಮಹೋತ್ಸವ ನಿಮಿತ್ತ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಗ್ರಾಮ ದರ್ಶನ ನಡೆಸಿದರು.ಈ ವೇಳೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗಕ್ಕೆ ಭೇಟಿ ನೀಡಿ ಸದ್ಭಕ್ತರನ್ನು ಆಹ್ವಾನಿಸಿದರು.