
ನಗರದ ಗೋವಿಂದರಾಜನಗರ ಕ್ಷೇತ್ರದ ಕಾವೇರಿಪುರ ವಾರ್ಡ್ನಿಂದ ಇಂದು ಓಂ ಶಕ್ತಿ ಯಾತ್ರೆಗೆ ಹೊರಟ ಭಕ್ತಾದಿಗಳಿಗೆ ವಸತಿ ಸಚಿವ ವಿ. ಸೋಮಣ್ಣ ಅವರು ಭಕ್ತರ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.
ನಗರದ ಗೋವಿಂದರಾಜನಗರ ಕ್ಷೇತ್ರದ ಕಾವೇರಿಪುರ ವಾರ್ಡ್ನಿಂದ ಇಂದು ಓಂ ಶಕ್ತಿ ಯಾತ್ರೆಗೆ ಹೊರಟ ಭಕ್ತಾದಿಗಳಿಗೆ ವಸತಿ ಸಚಿವ ವಿ. ಸೋಮಣ್ಣ ಅವರು ಭಕ್ತರ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.