
ನಗರದ ಜಯನಗರದ ಪೂರ್ಣಿಮಾ ಕನ್ವೆನ್ಷನ್ ಸೆಂಟರ್ನಲ್ಲಿ ಇಂದು ನಡೆದ ಜಯನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷೆ ಎನ್. ಆರ್. ರಮೇಶ್ ಉದ್ಘಾಟಿಸಿದರು. ಮುಖಂಡರಾದ ಬಿ.ಎನ್. ಪ್ರಹ್ಲಾದ್, ಭಾಗ್ಯವತಿ, ಸುದರ್ಶನ್ ಮತ್ತಿತರರು ಇದ್ದಾರೆ.
ನಗರದ ಜಯನಗರದ ಪೂರ್ಣಿಮಾ ಕನ್ವೆನ್ಷನ್ ಸೆಂಟರ್ನಲ್ಲಿ ಇಂದು ನಡೆದ ಜಯನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷೆ ಎನ್. ಆರ್. ರಮೇಶ್ ಉದ್ಘಾಟಿಸಿದರು. ಮುಖಂಡರಾದ ಬಿ.ಎನ್. ಪ್ರಹ್ಲಾದ್, ಭಾಗ್ಯವತಿ, ಸುದರ್ಶನ್ ಮತ್ತಿತರರು ಇದ್ದಾರೆ.