ಗಿಲ್ಗಿಟ್-ಬಾಲ್ಟಿಸ್ತಾನ್ ವಿಧಾನಸಭಾ ಚುನಾವಣೆ: ಭಾರತದ ವಿರೋದ
ನವದೆಹಲಿ, ಜೂ.6: ಗಿಲ್ಗಿಟ್-ಬಾಲ್ಟಿಸ್ತಾನ್ ಅಸೆಂಬ್ಲಿ ಎಂದು ಕರೆಯಲ್ಪಡುವ ಸಾರ್ವತ್ರಿಕ ಚುನಾವಣೆಗಳನ್ನು ನಡೆಸುವ ಇಸ್ಲಾಮಾಬಾದ್ ನ ಯೋಜನೆಗಳ ಬಗ್ಗೆ ಭಾರತವು ಶುಕ್ರವಾರ ಪಾಕಿಸ್ತಾನಕ್ಕೆ ತೀವ್ರ ಪ್ರತಿಭಟನೆ ಸಲ್ಲಿಸಿದೆ. ಈ ಪ್ರದೇಶವು "ಕಾನೂನುಬಾಹಿರವಾಗಿ ಮತ್ತು ಬಲವಂತವಾಗಿ"...
ಚಾಮುಂಡೇಶ್ವರಿ ದೇವಾಲಯದಲ್ಲಿ 50 ಟಿಕೆಟ್ ಪ್ರವೇಶ ವ್ಯವಸ್ಥೆ ಮುಂದುವರಿಕೆ
ಸಂಜೆವಾಣಿ ನ್ಯೂಸ್ಮೈಸೂರು: ಜು.07:- ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತರ ದರ್ಶನಕ್ಕಾಗಿ ಜಾರಿಯಲ್ಲಿರುವ 50 ವಿಶೇಷ ಪ್ರವೇಶ ಟಿಕೆಟ್ ವ್ಯವಸ್ಥೆ ಎಂದಿನಂತೆ ಮುಂದುವರಿಯಲಿದ್ದು, ತಾಂತ್ರಿಕ ಕಾರಣಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಸೇವೆಯನ್ನು ಪುನಃ ಆರಂಭಿಸಲಾಗಿದೆ...
































































