
ನಗರದ ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯ ನ್ಯಾನಪ್ಪನಹಳ್ಳಿಯಲ್ಲಿರುವ ಅರಳೀಕಟ್ಟೆ ಪೂಜಾ ಕಾರ್ಯಕ್ರಮದಲ್ಲಿ ಶಾಸಕ,ಸರ್ಕಾರಿ ಮುಖ್ಯ ಸಚೇತಕ ಎಂ.ಸತೀಶ್ ರೆಡ್ಡಿ ,ಅರಕೆರೆ ವಾರ್ಡ್ ಬಿಜೆಪಿ ಅಧ್ಯಕ್ಷ ಮಂಜುನಾಥ್ (ಮಂಜು) ಮತ್ತಿತರ ಮುಖಂಡರು ಭಾಗವಹಿಸಿದ್ದರು.
ನಗರದ ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯ ನ್ಯಾನಪ್ಪನಹಳ್ಳಿಯಲ್ಲಿರುವ ಅರಳೀಕಟ್ಟೆ ಪೂಜಾ ಕಾರ್ಯಕ್ರಮದಲ್ಲಿ ಶಾಸಕ,ಸರ್ಕಾರಿ ಮುಖ್ಯ ಸಚೇತಕ ಎಂ.ಸತೀಶ್ ರೆಡ್ಡಿ ,ಅರಕೆರೆ ವಾರ್ಡ್ ಬಿಜೆಪಿ ಅಧ್ಯಕ್ಷ ಮಂಜುನಾಥ್ (ಮಂಜು) ಮತ್ತಿತರ ಮುಖಂಡರು ಭಾಗವಹಿಸಿದ್ದರು.