ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಕೂಡಲಸಂಗಮದ ಶ್ರೀ ಬಸವ ಮೃತ್ಯಂಜಯ ಮಹಾ ಸ್ವಾಮೀಜಿ ಭೇಟಿ ನೀಡಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರೋಂದಿಗೆ ಚರ್ಚೆ ನಡೆಸಿದರು.