ಭಗತ್ ಸಿಂಗ್ ಹುತಾತ್ಮ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಮಧುರಾ ಕಾಲೋನಿಯಲ್ಲಿನ ಭಗತ್ ಸಿಂಗ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ವಿಕಾಸ ಸೊಪ್ಪಿನ, ಕಿಶೋರ್ ಶೆಟ್ಟಿ, ಮಲ್ಲಿಕಾರ್ಜುನ ಹಿರೇಮಠ ಹಾಗೂ ಶ್ರಿರಂಗ ಮುತಾಲಿಕದೇಸಾಯಿ ಮುಂತಾದವರು ಇದ್ದರು.