ಪುಲಕೇಶಿ ನಗರ ಕ್ಷೇತ್ರ ವ್ಯಾಪ್ತಿಯ ಸುಜಾನ್ ನಗರದಲ್ಲಿ ನಿರ್ಮಾಣಗೊಳ್ಳಲಿರುವ ೧೦೦ ಒಂಟಿ ಮನೆ ಕಾಮಗಾರಿಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿರವರು ಗುದ್ದಲಿ ಪೂಜೆ ನೇರವೇರಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಇದ್ದಾರೆ.