
ನಗರದ ಶೇಷಾದ್ರಿಪುರಂ ಕಾಲೇಜಿನ ದತ್ತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ವಿದ್ವನ್ಮಣಿ ಡಾ. ವಿ. ರಾಣಿ ಗೋವಿಂದರಾಜುರವರನ್ನು ಸನ್ಮಾನಿಸಲಾಯಿತು. ವಿಜಯ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಾಂತರಾಜು, ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ, ಮತ್ತಿತರರು ಇದ್ದಾರೆ.
ನಗರದ ಶೇಷಾದ್ರಿಪುರಂ ಕಾಲೇಜಿನ ದತ್ತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ವಿದ್ವನ್ಮಣಿ ಡಾ. ವಿ. ರಾಣಿ ಗೋವಿಂದರಾಜುರವರನ್ನು ಸನ್ಮಾನಿಸಲಾಯಿತು. ವಿಜಯ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಶಾಂತರಾಜು, ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ, ಮತ್ತಿತರರು ಇದ್ದಾರೆ.