
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ಅಭ್ಯರ್ಥಿ ಗೋವಿಂದರಾಜುರವರು ಇಂದು ಬೆಳಿಗ್ಗೆ ನಂಜಾಂಬ ಅಗ್ರಹಾರದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಹಲವಾರು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ಅಭ್ಯರ್ಥಿ ಗೋವಿಂದರಾಜುರವರು ಇಂದು ಬೆಳಿಗ್ಗೆ ನಂಜಾಂಬ ಅಗ್ರಹಾರದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಪಕ್ಷದ ಹಲವಾರು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.