
ಇಂದು 91ನೇ ಹುಟ್ಟುಹಬ್ಬ ಆಚರಿಸಿಕೊಂಡ ಮಣ್ಣಿನ ಮಗ, ಮಾಜಿ ಪ್ರಧಾನ ಮಂತ್ರಿ ಹೆಚ್ .ಡಿ. ದೇವೇಗೌಡರವರಿಗೆ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಡಾ. ಟಿ.ಎ. ಶರವಣರವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.
ಇಂದು 91ನೇ ಹುಟ್ಟುಹಬ್ಬ ಆಚರಿಸಿಕೊಂಡ ಮಣ್ಣಿನ ಮಗ, ಮಾಜಿ ಪ್ರಧಾನ ಮಂತ್ರಿ ಹೆಚ್ .ಡಿ. ದೇವೇಗೌಡರವರಿಗೆ ಶಾಸಕರು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಡಾ. ಟಿ.ಎ. ಶರವಣರವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.