
ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದಿಂದ ಎಂಟನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಮಲಿಂಗಾರೆಡ್ಡಿರವರಿಗೆ ನಾರಾಯಣ ಹಾದಿಮನಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಪೂಜ್ಯ ಶ್ರೀ ವೇಮನಾನಂದ ಮಹಾಸ್ವಾಮೀಜಿ, ರೆಡ್ಡಿ ಜನಸಂಘದ ನಿರ್ದೇಶಕರಾದ ಎಂ. ಕೃಷ್ಣಾರೆಡ್ಡಿ (ಕಿಟ್ಟಿ) ಶೇಖರ್ ರೆಡ್ಡಿ ಇದ್ದಾರೆ.
ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದಿಂದ ಎಂಟನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಮಲಿಂಗಾರೆಡ್ಡಿರವರಿಗೆ ನಾರಾಯಣ ಹಾದಿಮನಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಪೂಜ್ಯ ಶ್ರೀ ವೇಮನಾನಂದ ಮಹಾಸ್ವಾಮೀಜಿ, ರೆಡ್ಡಿ ಜನಸಂಘದ ನಿರ್ದೇಶಕರಾದ ಎಂ. ಕೃಷ್ಣಾರೆಡ್ಡಿ (ಕಿಟ್ಟಿ) ಶೇಖರ್ ರೆಡ್ಡಿ ಇದ್ದಾರೆ.