ಹುಬ್ಬಳ್ಳಿಯ ಕೇಶ್ವಾಪೂರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಆತ್ಮಾವಲೋಕನ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮುಖಂಡರಾದ ಪೆÇ್ರ.ಐ.ಜಿ.ಸನದಿ, ಅನಿಲಕುಮಾರ್ ಪಾಟೀಲ್, ಅಲ್ತಾಫ್ ಹಳ್ಳೂರ, ಮಹೇಂದ್ರ ಸಿಂಘಿ, ರಾಯನಗೌಡ್ರ, ಸತೀಶ್ ಮೆಹರವಾಡೆ, ನಾಗರಾಜ್ ಕಲಬುರ್ಗಿ, ಮಲ್ಲಿಕಾರ್ಜುನ ಸಾಹುಕಾರ್, ಸದಾನಂದ ಡಂಗನವರ ಸೇರಿದಂತೆ ಹು-ಧಾ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.