ಮಾಜಿ ಸಚಿವ, ಹಾಲಿ ಶಾಸಕ ಕೆ. ಗೋಪಾಲಯ್ಯರವರು ಇಂದು ಬೆಳಿಗ್ಗೆ ಮಹಾಲಕ್ಷ್ಮೀ ಲೇಔಟ್ ಕ್ವೇತ್ರದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು. ಮಾಜಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದಾರೆ.
ಮಾಜಿ ಸಚಿವ, ಹಾಲಿ ಶಾಸಕ ಕೆ. ಗೋಪಾಲಯ್ಯರವರು ಇಂದು ಬೆಳಿಗ್ಗೆ ಮಹಾಲಕ್ಷ್ಮೀ ಲೇಔಟ್ ಕ್ವೇತ್ರದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು. ಮಾಜಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದಾರೆ.