ಸದಾಶಿವನಗರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡುರವರು ಭೇಟಿ ನೀಡಿ ಪುಷ್ಪಗುಚ್ಚ ನೀಡಿ ಅಭಿನಂದಿಸಿ ಮಾತುಕತೆ ನಡೆಸಿದರು.