
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘಕ್ಕೆ ನಾಳೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿವೃತ್ತ ಜಂಟಿ ಆಯುಕ್ತ(ಕಂದಾಯ) ವೆಂಕಟಚಲಪತಿರವರನ್ನು ಎ.ಅಮೃತ್ ರಾಜ್ ಮತ್ತು ಕೆ.ಜಿ.ರವಿ ರವರು ಭೇಟಿ ನೀಡಿ ನಮ್ಮ ತಂಡವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘಕ್ಕೆ ನಾಳೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿವೃತ್ತ ಜಂಟಿ ಆಯುಕ್ತ(ಕಂದಾಯ) ವೆಂಕಟಚಲಪತಿರವರನ್ನು ಎ.ಅಮೃತ್ ರಾಜ್ ಮತ್ತು ಕೆ.ಜಿ.ರವಿ ರವರು ಭೇಟಿ ನೀಡಿ ನಮ್ಮ ತಂಡವನ್ನು ಬೆಂಬಲಿಸುವಂತೆ ಮನವಿ ಮಾಡಿದರು.