ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಜಲಸಂರಕ್ಷಣಾ ಸಮಿತಿ ನಡೆಸುತ್ತಿರುವ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ, ಚರ್ಚಿಸಿದರು. ಕುರುಬೂರು ಶಾಂತಕುಮಾರ್, ಮುಖ್ಯಮಂತ್ರಿ ಚಂದ್ರು, ಮತ್ತಿತರರು ಇದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಜಲಸಂರಕ್ಷಣಾ ಸಮಿತಿ ನಡೆಸುತ್ತಿರುವ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ, ಚರ್ಚಿಸಿದರು. ಕುರುಬೂರು ಶಾಂತಕುಮಾರ್, ಮುಖ್ಯಮಂತ್ರಿ ಚಂದ್ರು, ಮತ್ತಿತರರು ಇದ್ದಾರೆ.